*ಭಾರತ ನಿರ್ಮಾಣದಲ್ಲಿ ಬೆಂಗಳೂರು, ಹೈದರಾಬಾದ್ ಕೊಡುಗೆ ಗಣನೀಯ: ಡಿಸಿಎಂ ಡಿ.ಕೆ. ಶಿವಕುಮಾರ್*
ಅಭಿವೃದ್ಧಿ ಎಂಬುದು ಮ್ಯಾಜಿಕ್ ಅಲ್ಲ, ಇದರ ಸಾಧನೆಗೆ ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ ಪ್ರಗತಿವಾಹಿನಿ ಸುದ್ದಿ: “ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಹೈದರಾಬಾದ್ ನಲ್ಲಿ ಸೋಮವಾರ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ ಅಂತ ಅಂದುಕೊಂಡಿದ್ದೆ. ಆದರೆ ಜಾಗತಿಕ ಮಟ್ಟದಲ್ಲಿ … Continue reading *ಭಾರತ ನಿರ್ಮಾಣದಲ್ಲಿ ಬೆಂಗಳೂರು, ಹೈದರಾಬಾದ್ ಕೊಡುಗೆ ಗಣನೀಯ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed