*ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ, ಡಿಸಿಎಂ ಆಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್ ನ ಎಲ್.ಬಿ ಸ್ಟೇಡಿಯಂ ನಲ್ಲಿ ಮಧ್ಯಾಹ್ನ 1.4ಕ್ಕೆ ನಡೆದ ಪದಗ್ರಹಣ ಸಮಾರಂಭದಲ್ಲಿ ರೇವಂತ್ ರೆಡ್ಡಿ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗವರ್ನರ್ ತಮಿಳಿಸೈ ಸೌರಂದರಾಜನ್ ಪ್ರಮಾಣವಚನ ಬೋಧಿಸಿದರು. ಈ ಮೂಲಕ ತೆಲಂಗಾಣದ 2ನೇ ಸಿಎಂ ಆಗಿ ರೇವಂತ್ ರೆಡ್ಡಿ ಅಧಿಕರ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ನೂತನ … Continue reading *ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ, ಡಿಸಿಎಂ ಆಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಪ್ರಮಾಣವಚನ*