*ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 17 ರೋಗಿಗಳು ಸಾವು; ಆತಂಕ ಹುಟ್ಟುಹಾಕಿದ ಘಟನೆ*

ಪ್ರಗತಿವಾಹಿನಿ ಸುದ್ದಿ; ಥಾಣೆ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕೇವಲ 12 ಗಂಟೆಗಳಲ್ಲಿ 17 ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಥಾಣೆಯ ಕಲ್ವಾದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಯಲ್ಲಿ ಕಳೆದ 12 ಗಂಟೆಯಲ್ಲಿ ಈ ದುರಂತ ಸಂಭವಿಸಿದೆ. ಆಸ್ಪತ್ರೆಅಲ್ಲಿನ ಸಾವಿನ ಕೇಕೆಗೆ ಸಾರ್ವಜನಿಕರು ಕಂಗಾಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿದ್ದ 12 ರೋಗಿಗಳು ಹಾಗೂ ಇತರ ವಿಭಾಗದ 5 ರೋಗಿಗಳು ಸಾವನ್ನಪ್ಪಿದ್ದಾರೆ. ಸಾವಿನ ಸರಣಿ ಆಸ್ಪತ್ರೆಯ ಚಿಕಿತ್ಸಾ ವ್ಯವಸ್ಥೆಯ ಮೇಲೆಯೇ ಸಾಕಷ್ಟು ಅನುಮಾನ ಹುಟ್ಟಿಸಿದ್ದು, ರೋಗಿಗಳ ಕುಟುಂಬ ಆಡಳಿತ … Continue reading *ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 17 ರೋಗಿಗಳು ಸಾವು; ಆತಂಕ ಹುಟ್ಟುಹಾಕಿದ ಘಟನೆ*