*ಪಾಲು ಕೇಳಿದಕ್ಕೆ ಅಕ್ಕನ ಕಾಲು ಕಡಿಯಲು ಮುಂದಾದ ಸಹೋದರ*

ಪ್ರಗತಿವಾಹಿನಿ ಸುದ್ದಿ: ಜಮೀನಿನಲ್ಲಿ ಪಾಲು ಕೇಳ್ತೀಯಾ ಎಂದು ಪಾಪಿ ಸಹೋದರ ಸ್ವಂತ ಅಕ್ಕನ ಮೇಲೆ  ಕೊಡಲಿಯಿಂದ ಭೀಕರವಾಗಿ ಹಲ್ಲೆ ಮಾಡಿದ ಘಟನೆ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಗರ್ಲದಿನ್ನೆ ಮಂಡಲದ ಪೆನಕಚಾರ್ಲ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಪಾಲು ಕೇಳ್ತೀಯಾ ಎಂದು ಪಾಪಿ ಸಹೋದರ ಜಿಲಾನಿ ಎಂಬುವವನು ತನ್ನ ಅಕ್ಕ ಮೆಹಬೂಬಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಪಾಲು ಯಾಕೆ ಕೊಡಬೇಕು? ನಿನ್ನ ಕಾಲು ಕಡಿಯುವೆ ಎಂದು ರಾಕ್ಷಸನಂತೆ ವರ್ತಿಸಿ ಕೊಡಲಿಯಿಂದ ಭೀಕರವಾಗಿ ಅಕ್ಕನ ಕಾಲುಗಳಿಗೆ ಕೊಡಲಿ ಏಟು ಕೊಟ್ಟಿದ್ದಾನೆ. … Continue reading *ಪಾಲು ಕೇಳಿದಕ್ಕೆ ಅಕ್ಕನ ಕಾಲು ಕಡಿಯಲು ಮುಂದಾದ ಸಹೋದರ*