*ಮೊದಲ ದಿನ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಸಾವು*

ಪ್ರಗತಿವಾಹಿನಿ ಸುದ್ದಿ: ರಜೆ ಮುಗಿಸಿ ಮೊದಲ ದಿನ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಭೀಕರ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ‌ ದೊಡ್ಡನಾಗಮಂಗಲದ ಕೆಂಪೇಗೌಡ ಬಡಾವಣೆಯ ಮಧುಮಿತ (20), ರಂಜನ್‌ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯ ದೊಡ್ಡ ನಾಗಮಂಗಲದಲ್ಲಿ ಈ ಘಟನೆ ನಡೆದಿದೆ. ಮಧುಮಿತ ರಜೆ ಮುಗಿಸಿ ಮೊದಲ ದಿನ ಕಾಲೇಜು ಪ್ರಾರಂಭ ಎಂದು ತಮ್ಮನ ಜೊತೆ ಕಾಲೇಜಿಗೆ ಹೊರಟಿದ್ದಳು. ಬೈಕ್‌ನಲ್ಲಿ ಹೋಗುತ್ತಿದ್ದಾಗ ನೀರಿನ ಟ್ಯಾಂಕರ್ ಚಾಲಕ ಏಕಾಏಕಿ … Continue reading *ಮೊದಲ ದಿನ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಸಾವು*