ಸುಪ್ರೀಂ ಕೋರ್ಟ್ ಆವರಣದವರೆಗೂ ಬಂತು ಯಮುನಾ ನದಿ ನೀರು
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಉತ್ತರ ಭಾರತದ ರಾಜ್ಯಗಳಲ್ಲಿ ವ್ಯಾಪಕ ಮಳೆಗೆ ಹಲವು ಪ್ರಮುಖ ನದಿಗಳು ಮಟ್ಟ ಮೀರಿ ಹರಿದು ಅವಾಂತರಕ್ಕೆ ಕಾರಣವಾಗಿವೆ. ಏತನ್ಮಧ್ಯೆ ಯಮುನಾ ನದಿ ಕೂಡ ಹಿಂದೆಂದೂ ಕಾಣದಂಥ ಪ್ರವಾಹ ಸೃಷ್ಟಿಸಿದ್ದು ಪ್ರವಾಹದ ನೀರು ಗುರುವಾರ ರಾತ್ರಿ ಸುಪ್ರೀಂ ಕೋರ್ಟ್ ಆವರಣದವರೆಗೂ ಬಂದು ತಲುಪಿದೆ. Home add -Advt ಈ ದೃಶ್ಯಗಳು ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು ಇದು ಬಹುಶಃ ಚರಂಡಿಗಳಿಂದ ನೀರು ಹಿಮ್ಮುಖ ಹರಿವಿನಿಂದ ಸಂಭವಿಸಿದೆ ಎನ್ನಲಾಗಿದೆ. ಪ್ರತ್ಯೇಕವಾಗಿ, ಶುಕ್ರವಾರ ಬೆಳಗ್ಗೆ ರಾಜ್ಘಾಟ್ ನೀರಿನಲ್ಲಿ ಮುಳುಗಿರುವ ಚಿತ್ರಗಳು … Continue reading ಸುಪ್ರೀಂ ಕೋರ್ಟ್ ಆವರಣದವರೆಗೂ ಬಂತು ಯಮುನಾ ನದಿ ನೀರು
Copy and paste this URL into your WordPress site to embed
Copy and paste this code into your site to embed