*ಪತ್ರಕರ್ತ ಜಿತೇಂದ್ರ ಕಾಂಬಳೆ‌ ರಚಿಸಿ, ಹಾಡಿರುವ “ಬಡವನ ಪ್ರೀತಿ ಮರತ್ಯಾಕ” ಜಾನಪದ ಗೀತೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪತ್ರಕರ್ತ ಜಿತೇಂದ್ರ ಕಾಂಬಳೆ ಅವರು ರಚಿಸಿ, ಹಾಡಿರುವ “ಬಡವನ ಪ್ರೀತಿ ಮರತ್ಯಾಕ” ಜಾನಪದ ಗೀತೆಯನ್ನು ಬೆಳಗಾವಿ ಮಾಧ್ಯಮ ಬಳಗದಿಂದ ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಜಿತೇಂದ್ರ ಕಾಂಬಳೆ ಅವರು ಈವರೆಗೆ ಚಲನಚಿತ್ರಗೀತೆ ಸೇರಿ 7 ಹಾಡುಗಳನ್ನು ರಚನೆ ಮಾಡಿದ್ದಾರೆ. ಅವರ 8ನೇ ಗೀತೆಯನ್ನು ನಾರ್ಥ್ ಫಸ್ಟ್ ಕರ್ನಾಟಕ ಯೂಟೂಬ್ ಚಾನಲ್ ನಲ್ಲಿ ಬೆಳಗಾವಿಯ ವರದಿಗಾರರು ಬಿಡುಗಡೆ ಮಾಡಿದರು. ಇದೇ ವೇಳೆ ಗೀತೆಯ ಪೋಸ್ಟರ್ ಬಿಡುಗಡೆಗೊಳಿಸಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು. ಬಳಿಕ … Continue reading *ಪತ್ರಕರ್ತ ಜಿತೇಂದ್ರ ಕಾಂಬಳೆ‌ ರಚಿಸಿ, ಹಾಡಿರುವ “ಬಡವನ ಪ್ರೀತಿ ಮರತ್ಯಾಕ” ಜಾನಪದ ಗೀತೆ ಬಿಡುಗಡೆ*