*ಆಲಿಕಲ್ಲು ಮಳೆಗೆ ಸಿಲುಕಿದ ವಿಮಾನದ ಮುಂಭಾಗ ಜಖಂ: ತುರ್ತು ಲ್ಯಾಂಡ್ ಆದ ವಿಮಾನ*
ಪ್ರಗತಿವಾಹಿನಿ ಸುದ್ದಿ: ದೆಹಲಿಯಿಂದ ಶ್ರೀನಗರಕ್ಕೆ 227 ಜನರನ್ನು ಹೊತ್ತು ಹೋಗುತ್ತಿದ್ದ ಇಂಡಿಗೋ ವಿನಾನ ಇಂದು ಆಕಾಶದಲ್ಲಿ ಆಲಿಕಲ್ಲು ಮಳೆಗೆ ಸಿಲುಕಿದ ಬಳಿಕ ತುರ್ತು ಲ್ಯಾಂಡಿಂಗ್ ಮಾಡಿರುವ ಘಟನೆ ನಡೆದಿದೆ. ಹವಾಮಾನದ ತೊಂದರೆಯಿಂದಾಗಿ ಪೈಲಟ್ ಶ್ರೀನಗರದ ಎಟಿಸಿಗೆ ತುರ್ತು ಪರಿಸ್ಥಿತಿ ಘೋಷಿಸಿದರು. ಹವಾಮಾನ ವೈಪರೀತ್ಯದಿಂದ ಲ್ಯಾಂಡ್ ಆಗಲು ಪರದಾಡಿದ ವಿಮಾನ ಕೊನೆಗೆ ಸಂಜೆ 6.30ಕ್ಕೆ ಸುರಕ್ಷಿತವಾಗಿ ಕೆಳಗೆ ಲ್ಯಾಂಡ್ ಆಗಿದೆ. ಇಲ್ಲಿಯವರೆಗೆ ಯಾವುದೇ ಅಧಿಕೃತ ಗಾಯಗಳು ವರದಿಯಾಗಿಲ್ಲ. ಆರಂಭಿಕ ವರದಿಗಳು ವಿಮಾನದ ಮುಂಭಾಗ ಜಖಂ ಆಗಿದೆ ಎಂದು ಹೇಳಿವೆ. … Continue reading *ಆಲಿಕಲ್ಲು ಮಳೆಗೆ ಸಿಲುಕಿದ ವಿಮಾನದ ಮುಂಭಾಗ ಜಖಂ: ತುರ್ತು ಲ್ಯಾಂಡ್ ಆದ ವಿಮಾನ*
Copy and paste this URL into your WordPress site to embed
Copy and paste this code into your site to embed