*ಕಾಲ್ತುಳಿತಕ್ಕೆ ನಟ ವಿಜಯ್ ಅಲ್ಲ ಸರ್ಕಾರವೇ ಕಾರಣ: ಅಣ್ಣಾಮಲೈ*

ಪ್ರಗತಿವಾಹಿನಿ ಸುದ್ದಿ: ಕರೂರು ಕಾಲ್ತುಳಿತದ ಬಗ್ಗೆ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಪ್ರತಿಕ್ರಿಯಿಸಿದ್ದು, ವಿಜಯ್ ಅವರನ್ನು ದೂಷಿಸಲು ಸಾಧ್ಯವಿಲ್ಲ. ಇದು ತಮಿಳುನಾಡು ಪೊಲೀಸರ ಭದ್ರತಾ ಲೋಪ ಮತ್ತು ಇಂಟೆಲಿಜೆನ್ಸ್ ವೈಫಲ್ಯ ಎಂದು ಆರೋಪಿಸಿದ್ದಾರೆ. ಸೆ.26 ರಂದು ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ಪಕ್ಷದ ಪ್ರಚಾರದ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 40 ಜನರು ನ್ನಪ್ಪಿದ್ದರು. ನೂರಾರು ಜನರು ಗಾಯಗೊಂಡಿದ್ದರು.  ಟಿವಿಕೆ ನಾಯಕ ವಿಜಯ್ ಅವರ ರ್ಯಾಲಿ ಸಂದರ್ಭದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ … Continue reading *ಕಾಲ್ತುಳಿತಕ್ಕೆ ನಟ ವಿಜಯ್ ಅಲ್ಲ ಸರ್ಕಾರವೇ ಕಾರಣ: ಅಣ್ಣಾಮಲೈ*