*ಮಠದ ಆವರಣದಲ್ಲಿಯೇ ಸ್ವಾಮೀಜಿಯ ಭೀಕರ ಕೊಲೆ*

ಪ್ರಗತಿವಾಹಿನಿ ಸುದ್ದಿ : ಮಠದ ಆವರಣದಲ್ಲಿಯೇ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈಯಲಾಗಿದೆ. ಮೈಸೂರಿನ ಸಿದ್ಧಾರ್ಥನಗರ ಸಮೀಪದಲ್ಲಿರುವ ಬನ್ನೂರು ರಸ್ತೆಯಲ್ಲಿನ ಅನ್ನದಾನೇಶ್ವರ ಮಠದ ಆವರಣದಲ್ಲಿಯೇ ಇಂದು ಈ ಕೃತ್ಯ ನಡೆದಿದ್ದು, ರಾಜ್ಯವೇ ಬೆಚ್ಚಿ ಬಿದ್ದಿದೆ.  ಆರೋಪಿ ರವಿ (60) ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಆತ, ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಆಸ್ತಿ ವಿಚಾರದಲ್ಲಿ ಇದ್ದ ತಕರಾರು ಕಾರಣ … Continue reading *ಮಠದ ಆವರಣದಲ್ಲಿಯೇ ಸ್ವಾಮೀಜಿಯ ಭೀಕರ ಕೊಲೆ*