Latest

*BJP ಶಾಸಕ ಸತೀಶ್ ರೆಡ್ದಿ ಕೊಲೆಗೆ ಸುಪಾರಿ ಕೇಸ್; ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೊಮ್ಮನಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆಕಾಶ್ ಹಾಗೂ ಗಿರೀಶ್ ಬಂಧಿತ ಆರೋಪಿಗಳು. ಬಂಧಿನತು ರೌಡಿ ಶೀಟರ್ ನಾಗನ ಸಹಚರರು ಎಂದು ತಿಳಿದುಬಂದಿದೆ.

Home add -Advt

ಶಾಸಕ ಸತೀಶ್ ರೆಡ್ಡಿ ಅವರ ಕೊಲೆಗಾಗಿ 2 ಕೋಟಿ ರೂಪಾಯಿ ಸುಪಾರಿ ಪಡೆದು ಹಲವು ದಿನಗಳಿಂದ ಶಾಸಕರನ್ನು ಹಿಂಬಾಲಿಸುತ್ತಿದ್ದರು. ಈ ಬಗ್ಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

*ಕಾಂಗ್ರೆಸ್ಸಿಗರು ತಲೆ ತಿರುಕರು ಎಂದ ಬಿಎಸ್ ವೈ; ಯಡಿಯೂರಪ್ಪಗೆ ಅರಳುಮರಳು ಎಂದ ಸಿದ್ದರಾಮಯ್ಯ*

https://pragati.taskdun.com/b-s-yedyurappasiddaramaihtender-golmal/

Related Articles

Back to top button