Latest

ಉದ್ದಿಮೆಗಳಿಗೆ ಮುಖ್ಯಮಂತ್ರಿ ರತ್ನ ಪ್ರಶಸ್ತಿ ಪ್ರದಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ನಿನ್ನೆಯ ದಿನ ಸಾರ್ವಜನಿಕ ಉದ್ದಿಮೆಗಳ ಇಲಾಖೆ ಆಯೋಜಿಸಿದ್ದ 2018-19 ನೇ ಸಾಲಿನ “ಮುಖ್ಯ ಮಂತ್ರಿಗಳ ರತ್ನ” ಪ್ರಶಸ್ತಿಯನ್ನು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿ (KSMCL), ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಮತ್ತು ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮ ನಿಯಮಿತ ಉದ್ದಿಮೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಸಾ.ರಾ.ಮಹೇಶ್, ಎಂಎಸ್ಐಎಲ್ ಚೇರಮನ್ ಲಕ್ಷ್ಮಿ ಹೆಬ್ಬಾಳಕರ್ ಮೊದಲಾದವರು ಉಪಸ್ಥಿತರಿದ್ದರು.

Home add -Advt

Related Articles

Back to top button