*ಕಳ್ಳನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಜನರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಟ್ಟಡವೊಂದರ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿ ಆಟೊರಿಕ್ಷಾದಲ್ಲಿ ತೆಗೆದುಕೊಂಡು ಹೋಗುವ ವೇಳೆ ಕಳ್ಳನೋರ್ವ ಸಾರ್ವಜಮಿಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಜನರು ಕಳ್ಳನನ್ನು ಥಳಿಸಿರುವ ಘಟನೆ ನಡೆದಿದೆ.   ಬೆಳಗಾವಿಯ ಬಾಂಧೂರ ಗಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.‌ ಆದರೆ ಬೆಳಗಾವಿ ಮಾರ್ಕೆಟ್‌ ಠಾಣೆಯ ಪೊಲೀಸರು ಕಳ್ಳನನ್ನು ಬಿಟ್ಟು ಕಳಿಸಿದ್ದಾರೆ ಎನ್ನಲಾಗಿದೆ. ಕಳ್ಳನನ್ನು ಹಿಡಿದಾಗ ಜನರು ಸಿಟ್ಟಿಗೆದ್ದು ಥಳಿಸಿದ್ದರಿಂದ ಆತನಿಗೆ ಗಾಯಗಳಾಗಿವೆ.‌ ಬಳಿಕ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಆದರೆ ಮಾರ್ಕೇಟ್ ಠಾಣೆಯ ಪೊಲೀಸರು … Continue reading *ಕಳ್ಳನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಜನರು*