*ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿ ಮಾಡಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಡಾಟಾ ಎಂಟ್ರಿ ಆಪರೇಟರ್‌, ವಾಹನ ಚಾಲಕರು, ಗ್ರೂಪ್‌ ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲೂ ಇನ್ನು ಮುಂದೆ ಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲು ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ಐತಿಹಾಸಿಕ ಆದೇಶ ಹೋರಡಿಸಿದ್ದಾರೆ.  ಕಳೆದ ವರ್ಷ ಡಿ.21 ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ … Continue reading *ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿ ಮಾಡಿದ ರಾಜ್ಯ ಸರ್ಕಾರ*