*ಅಯೋಧ್ಯಾ ಶ್ರೀರಾಮ‌ಮಂದಿರ ನಿರ್ಮಾಣದ ಹೋರಾಟದ ಹಾದಿ ಸುಗಮವಾಗಿರಲಿಲ್ಲ; ಪ್ರಹ್ಲಾದ ಜೋಶಿ*

ಅಯೋಧ್ಯಾ ಶ್ರೀರಾಮ‌ಮಂದಿರ ನಿರ್ಮಾಣದ ಹೋರಾಟದ ಹಾದಿ ಸುಗಮವಾಗಿರಲಿಲ್ಲವೆಂದು ಪ್ರಹ್ಲಾದ ಜೋಶಿ ತಮ್ಮ ಟ್ವಿಟರ್ ಖಾತೆಯಲ್ಲಿ ರಾಮಮಂದಿರದ ಬಗ್ಗೆ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ‌. ಭಾರತೀಯರ ಅಸ್ಮಿತೆ ಪ್ರಭು ಶ್ರೀರಾಮ ಹುಟ್ಟಿದ ಸ್ಥಳದಲ್ಲಿ ಆತನಿಗೆ ಸುಂದರ ಮಂದಿರ ನಿರ್ಮಿಸಲು ಬಲಿದಾನಗೈದ ಕರಸೇವಕರ ಸಂಖ್ಯೆ ಇಂದಿಗೂ ಲೆಕ್ಕಕ್ಕಿಲ್ಲ.Home add -Advt ನೂರಾರು ವರ್ಷಗಳ ಕಾಯುವಿಕೆ ಇಂದು ಅಂತ್ಯಗೊಂಡಿದೆ. ಮನೆ ಮಠ ಬಿಟ್ಟು ರಾಮನಿಗಾಗಿ ಹೋರಾಡಿದ ಭಕ್ತರಿಗೆ ಇಂದು ಜಯ ಸಿಕ್ಕಿದೆ. ನಮ್ಮ ಸಂಕಲ್ಪ ಸತ್ಯದ ಪರ – ಧರ್ಮದ ಪರ ಇದ್ದಾಗ … Continue reading *ಅಯೋಧ್ಯಾ ಶ್ರೀರಾಮ‌ಮಂದಿರ ನಿರ್ಮಾಣದ ಹೋರಾಟದ ಹಾದಿ ಸುಗಮವಾಗಿರಲಿಲ್ಲ; ಪ್ರಹ್ಲಾದ ಜೋಶಿ*