*ನನ್ನ ಜೈಲಿಗೆ ಕಳುಹಿಸಲು ಕುತಂತ್ರ ನಡೆಯುತ್ತಿದೆ: ಹೆಚ್.ಡಿ ಕುಮಾರಸ್ವಾಮಿ ಆರೋಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನನ್ನ ಹಾಗೂ ದೇವೇಗೌಡರ ಕುಟುಂಬದ ವರ್ಚಸ್ಸನ್ನು ಹಾಳು ಮಾಡಿದೆ. ಈಗ ನಾನು ಕೇಂದ್ರದಲ್ಲಿ ಮಂತ್ರಿಯಾಗಿರುವುದನ್ನು ಕಾಂಗ್ರೆಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಏನಾದರೂ ಹುಡುಕಿ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಕುತಂತ್ರ ಹೆಣಿಯುತ್ತಿದ್ದಾರೆ. ಈ ಬಗ್ಗೆ ನನಗೂ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ 82 ವರ್ಷಗಳಾಗಿವೆ. ಈ ವಯಸ್ಸಿನಲ್ಲೂ ಅವರ … Continue reading *ನನ್ನ ಜೈಲಿಗೆ ಕಳುಹಿಸಲು ಕುತಂತ್ರ ನಡೆಯುತ್ತಿದೆ: ಹೆಚ್.ಡಿ ಕುಮಾರಸ್ವಾಮಿ ಆರೋಪ*