ಉತ್ತಮ ವಾತಾವರಣವಿದೆ, ಬೆಳಗಾವಿ ನಮ್ಮದಾಗಲಿದೆ : ಡಿ.ಕೆ.ಶಿವಕುಮಾರ ವಿಶ್ವಾಸ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಈ ಬಾರಿ ಬೆಳಗಾವಿಯಲ್ಲಿ ಉತ್ತಮ ವಾತಾವರಣವಿದ್ದು, ಕಾಂಗ್ರೆಸ್ ಪರ ಅಲೆ ಇದೆ ಎನ್ನುವುದು ನಮ್ಮ ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ. ಹಾಗಾಗಿ ಬೆಳಗಾವಿ, ಚಿಕ್ಕೋಡಿ ಮತ್ತು ಕೆನರಾ ಲೋಕಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ವಶಕ್ಕೆ ಬರಲಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಬಳಗದೊಂದಿಗೆ ಅವರು ಮಾತನಾಡಿದರು. ಲೋಕಸಭೆಯ ಚುನಾವಣೆಯ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ ಡಿ.ಕೆ.ಶಿವಕುಮಾರ, ವಿಧಾನ ಸಭೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ … Continue reading ಉತ್ತಮ ವಾತಾವರಣವಿದೆ, ಬೆಳಗಾವಿ ನಮ್ಮದಾಗಲಿದೆ : ಡಿ.ಕೆ.ಶಿವಕುಮಾರ ವಿಶ್ವಾಸ