*ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಇಲ್ಲ – ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ವಿಮುಖವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಸ್ತುತ ಅತ್ಯಂತ ಜ್ವಲಂತ ಸಮಸ್ಯೆಯಾಗಿರುವ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ. ಬಿಜೆಪಿ ಕೋಟಿ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ನೀಡಿದ್ದ ಭರವಸೆಗಳೆಲ್ಲ ಭರವಸೆಯಾಗಿಯೇ ಉಳಿದಿದೆ. ಈ ಬಜೆಟ್ ನಲ್ಲಾದರೂ ಗಂಭೀರ ಕ್ರಮ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ … Continue reading *ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಇಲ್ಲ – ಚನ್ನರಾಜ ಹಟ್ಟಿಹೊಳಿ*