*ಸಂವಿಧಾನಕ್ಕಿಂತ ದೊಡ್ಡ ಧರ್ಮ ಗ್ರಂಥವಿಲ್ಲ; ರಾಷ್ಟ್ರ ಧ್ವಜಕ್ಕಿಂತ ಮಿಗಿಲಾದ ಮತ್ತೊಂದು ಧ್ವಜವಿಲ್ಲ: ಪ್ರತಾಪ್ ಸಿಂಹ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಹನುಮಧ್ವಜ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀ ಹಿಂದೂ ಮಹಾಗಣಪತಿಯ ಅದ್ದೂರಿ ವಿಸರ್ಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳೀಯ ಜೆಡಿಎಸ್‌ ನಾಯಕರು ಭಾಗವಹಿಸಿದ್ದರು. ಇದೇ ವೇಳೆ, ಈ ಹಿಂದೆ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕೆರಗೋಡು ಧ್ವಜಸ್ತಂಬದಲ್ಲಿ ಸದ್ಯ ಈಗ ತ್ರಿವರ್ಣ ಧ್ವಜ ಹಾರಿಸಲಾಗಿದ್ದು, ಪ್ರತಾಪ್ ಸಿಂಹ ಹಾಗೂ ಜೆಡಿಎಸ್ ಮುಖಂಡರು ಧ್ವಜಸ್ತಂಬಕ್ಕೆ ಪುಷ್ಪಾರ್ಚನೆ ಮಾಡಿ ರಾಷ್ಟ್ರ ಧ್ವಜಕ್ಕೆ ಗೌವರ ಸಲ್ಲಿಸಿದರು. ಈ ಬಗ್ಗೆ ಮಾತನಾಡಿದ … Continue reading *ಸಂವಿಧಾನಕ್ಕಿಂತ ದೊಡ್ಡ ಧರ್ಮ ಗ್ರಂಥವಿಲ್ಲ; ರಾಷ್ಟ್ರ ಧ್ವಜಕ್ಕಿಂತ ಮಿಗಿಲಾದ ಮತ್ತೊಂದು ಧ್ವಜವಿಲ್ಲ: ಪ್ರತಾಪ್ ಸಿಂಹ*