ಇ.ಡಿ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ತುಮಕೂರು : “ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದೆ. ಹೀಗಾಗಿ ಇ.ಡಿ ( ಜಾರಿ ನಿರ್ದೇಶನಾಲಯ) ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಾಜಿ ಸಚಿವ ನಾಗೇಂದ್ರ ಮನೆ ಸೇರಿ ಹಲವು ಕಡೆ ಇ.ಡಿ ದಾಳಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಉತ್ತರಿಸಿದ ಅವರು “ಇಷ್ಟು ದೊಡ್ಡ ಮೊತ್ತದ ಹಗರಣ ಎಂದ ಮೇಲೆ ಬ್ಯಾಂಕ್ ನವರು ತನಿಖೆ ನಡೆಸುವ … Continue reading ಇ.ಡಿ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್