*ನಾನು ಸಾಯುವವರೆಗೂ ನನ್ನ ವಿರುದ್ಧ ಪಿತೂರಿ ಇರಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ:“ನಾನು ನಂಬಿದ್ದಂತೆ ನ್ಯಾಯಾಲಯದಲ್ಲಿ ನನಗೆ ನ್ಯಾಯ, ರಕ್ಷಣೆ ಸಿಕ್ಕಿದೆ. ಇದು ನನಗಿಂತ ಸರ್ಕಾರ ಹಾಗೂ ರಾಜ್ಯದ ಜನರಿಗೆ ಸಿಕ್ಕ ಗೆಲುವು. ನನ್ನ ಪರವಾಗಿ ವಾದ ಮಾಡಿದವರಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಆದಾಯ ಮೀರಿ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಯನ್ನು ಮಾನ್ಯ ಹೈಕೋರ್ಟ್ ವಜಾಗೊಳಿಸಿ ತೀರ್ಪು ಪ್ರಕಟಿಸಿದ ಬಳಿಕ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳಿಗೆ ಮಾಹಿತಿ … Continue reading *ನಾನು ಸಾಯುವವರೆಗೂ ನನ್ನ ವಿರುದ್ಧ ಪಿತೂರಿ ಇರಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*