ಈ ಮೂರು ವಿರೋಧ ಪಕ್ಷದವರಿಗೆ ಗೊತ್ತೇ ಇಲ್ಲ – ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಆರಂಭಿಸಿದದ್ದು, 10 ಸಾವಿರಕ್ಕೂ ಹೆಚ್ಚು ಜನರು ತಮ್ಮ ,ಸಮಸ್ಯೆ ಹೇಳಿಕೊಳ್ಳಲು ಆಗಮಿಸಿದ್ದಾರೆ. ಜನರ ಬಳಿಗೇ ತೆರಳಿ ಸಮಸ್ಯೆ ಆಲಿಸುತ್ತಿರುವ ಮುಖ್ಯಮಂತ್ರಿಗಳು, 3 ತಿಂಗಳಲ್ಲಿ ಜನಸ್ಪಂದನ ಅರ್ಜಿಗಳಿಗೆ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. *ಕಾನೂನು ಪ್ರಕಾರ ಪರಿಹಾರ ಸಾಧ್ಯವಿಲ್ಲದಿದ್ದರೆ ಆ ರೀತಿ ಹಿಂಬರಹ ಕೊಡಬೇಕು. ಪ್ರತೀ ಅರ್ಜಿಗೂ ಸರ್ಕಾರ್ ಸ್ಪಂದನೆ ಇರಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು. ಕಳೆದ … Continue reading ಈ ಮೂರು ವಿರೋಧ ಪಕ್ಷದವರಿಗೆ ಗೊತ್ತೇ ಇಲ್ಲ – ಸಿದ್ದರಾಮಯ್ಯ