*ದೇವಸ್ಥಾನದ ಬಾಗಿಲು ಮುರಿದು ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇವಸ್ಥಾನದ ಬಾಗಿಲು ಮುರಿದ ಕಳ್ಳರು ದೇವಸ್ಥಾನದಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಧುಪದಾಳ ಗ್ರಾಮದ ಭೀರೇಶ್ವರ ದೇವಸ್ಥಾನ ಬಾಗಿಲು ಮುರಿದು 2 ಕಿಜಿಯ ಬೆಳ್ಳಿಯ ಕುದುರೆ‌, ಎರಡು ಚಿನ್ನದ ಸರ ಕಳ್ಳತನ ಮಾಡಿ ಜೊತೆಗೆ ಬೀರೇಶ್ವರ ಮೂರ್ತಿ ಹೊತ್ತೊಯ್ದಿದ್ದಾರೆ.  ಭೀರೇಶ್ವರ ದೇವರ ಖಂಚಿನ ಮೂರ್ತಿ ಎಂದು ತಿಳಿದ ಕಳ್ಳರು ಗ್ರಾಮದ ಹೊರವಲಯದಲ್ಲಿ ಎಸೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸವದತ್ತಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.‌ ಸವದತ್ತಿ ಪೊಲೀಸ್ … Continue reading *ದೇವಸ್ಥಾನದ ಬಾಗಿಲು ಮುರಿದು ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು*