*ಇದೊಂದು ರಾಜಕೀಯ ಸಂಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

*  * *ವಿಪಕ್ಷಗಳ ವಿರುದ್ಧ ಸಚಿವರ ಆಕ್ರೋಶ*  *   ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ಇದೊಂದು ರಾಜಕೀಯ ಸಂಚು ಅಂತ ಎಲ್ಲರಿಗೂ ಗೊತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋರ್ಟ್ ತೀರ್ಪು ಬಂದಿದೆ, ನಮ್ಮ ಮುಂದೆ ಬೇರೆ ಬೇರೆ ಆಯ್ಕೆಗಳಿವೆ. ಮುಂದಿನ ಕಾನೂನು ಹೋರಾಟದ … Continue reading  *ಇದೊಂದು ರಾಜಕೀಯ ಸಂಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*