ಅಕ್ರಮ ಹಣ ವರ್ಗಾವಣೆ ಇದೇ ಮೊದಲಲ್ಲ: ಸಾಲು ಸಾಲು ಪ್ರಕರಣ ಬಹಿರಂಗ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗವಣೆ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೆ ಎಸ್ಐಟಿ, ಸಿಬಿಐ ಮತ್ತು ಇಡಿ ತನಿಖೆ ನಡೆಯುತ್ತಿದೆ. ಇದರ ಬೆನ್ನಿಗೇ ರಾಜ್ಯದಲ್ಲಿ ಈ ಹಿಂದೆ ಕೂಡ ಅಕ್ರಮ ಹಣ ವರ್ಗಾವಣೆ ಪರಕರಣಗಳು ಸಾಲು ಸಾಲು ನಡೆದಿರುವುದು ಬಹಿರಂಗವಾಗಿದೆ. ಈ ಕುರಿತು ವಿವರ ಇಲ್ಲಿದೆ –