*ಈ ಬಾರಿ ದಸರಾ ಹೊಸ ಸಿಎಂ ಆಚರಣೆ ಮಾಡ್ತಾರೆ: ಆರ್ ಅಶೋಕ ಹೊಸ ಬಾಂಬ್*
ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ದಸರಾವನ್ನು ಸಿದ್ದರಾಮಯ್ಯ ಮಾಡುವುದಿಲ್ಲ. ಹೊಸ ಮುಖ್ಯಮಂತ್ರಿಯೇ ದಸರಾ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವರು, ಸಿಎಂ ಬದಲಾವಣೆ ನಿಶ್ಚಿತವಾಗಿದೆ. ಶಾಸಕರು ಸಚಿವರು ಈಗ ಅದನ್ನೇ ಹೇಳುತ್ತಿದ್ದಾರೆ. ಅಧಿಕಾರ ಹಸ್ತಾಂತರ ಮೊದಲೇ ನಿಶ್ಚಯವಾಗಿದೆ. ಆದರೂ ಸಿದ್ದರಾಮಯ್ಯ ಏನೂ ಆಗಿಲ್ಲ ಅನ್ನೋ ರೀತಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಅಧಿಕಾರದ ಕಿತ್ತಾಟ ತಾರಕಕ್ಕೆ ಏರಿದೆ. ಈ ಭ್ರಷ್ಟ ಸರ್ಕಾರ ಯಾವಾಗ … Continue reading *ಈ ಬಾರಿ ದಸರಾ ಹೊಸ ಸಿಎಂ ಆಚರಣೆ ಮಾಡ್ತಾರೆ: ಆರ್ ಅಶೋಕ ಹೊಸ ಬಾಂಬ್*
Copy and paste this URL into your WordPress site to embed
Copy and paste this code into your site to embed