*ಬೆಳಗಾವಿಯಲ್ಲಿ ಮೂರು ವರ್ಷದ ಮಗುವನ್ನು ಹೊಡೆದು ಕೊಂದ ತಂದೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವನ್ನು ಒಲೆಯಲ್ಲಿರುವ ಕಟ್ಟಿಗೆಯಿಂದ ತಲೆ, ಕೈ, ಎದೆಗೆ ಮನಬಂದಂತೆ ಹೊಡೆದು ಕೊಂದಿರುವ ಘಟನೆ ನಡೆದಿದೆ.  ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿ ತಂದೆ ಮತ್ತು ಆತನ ಗೆಳೆಯರು ಸೇರಿ ಮೂರು ವರ್ಷದ ಗಂಡು ಮಗುವನ್ನು ಕೊಲೆ ಮಾಡಿದ್ದಾರೆ. ಬಿಹಾರ ಮೂಲದ ಕಾರ್ತಿಕ್ ಮುಕೇಶ್ ಮಾಜಿ (3) ಕೊಲೆಯಾದ ಬಾಲಕ ಎಂದು ಗುರುತಿಸಲಾಗಿದೆ. ಗಂಡ ಹೆಂಡತಿ … Continue reading *ಬೆಳಗಾವಿಯಲ್ಲಿ ಮೂರು ವರ್ಷದ ಮಗುವನ್ನು ಹೊಡೆದು ಕೊಂದ ತಂದೆ*