*ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು ಏಕೆ ಬಹಿರಂಗಗೊಳಿಸಬೇಕು. ನಾವು ಇಲ್ಲಿಗೆ ಬರುವುದೇ ಸರ್ಕಾರದ ಕೆಲಸಕ್ಕೆ ಪಕ್ಷದ ಕೆಲಸಕ್ಕೆ, ನಮ್ಮ ರಾಜಕೀಯಕ್ಕೆ” ಎಂದು ಹೇಳಿದರು. ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಇದ್ದಾರೆ ಎಂದರೆ ಹೈಕಮಾಂಡ್ … Continue reading *ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed