*ನದಿಗೆ ಉರುಳಿದ ವಾಹನ: ನವದಂಪತಿ ಸೇರಿ 9 ಜನರು ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ವಾಹನವೊಂದು ನದಿಗೆ ಉರುಳಿಬಿದ್ದ ಪರಿಣಾಮ ನವದಂಪತಿ ಸೇರಿ 9 ಜನರು ನಾಪತ್ತೆಯಾಗಿರುವ ಘಟನೆ ಸಿಕ್ಕಿಂನಲ್ಲಿ ನಡೆದಿದೆ. ತೀಸ್ತಾ ನದಿಗೆ ವಾಹನ ಉರುಳಿ ಬಿದ್ದಿದೆ. ಪರಿಣಾಮ ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ನವವಿವಾಹಿತ ದಂಪತಿ ಸೇರಿ 9 ಜನರು ಕಣ್ಮರೆಯಾಗಿದ್ದಾರೆ. ಸಿಕ್ಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ವಾಹನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ನದಿಗೆ ಬಿದ್ದವರಿಗಾಗಿ ಶೋಧಕಾರ್ಯ ಮುಂದುವರೆದಿದೆ. Home add -Advt *ಇತಿಹಾಸದಲ್ಲೇ ಭಾರತಕ್ಕಿದು ಪರಿವರ್ತನೆ ಯುಗ: ಶೀಘ್ರದಲ್ಲೇ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ … Continue reading *ನದಿಗೆ ಉರುಳಿದ ವಾಹನ: ನವದಂಪತಿ ಸೇರಿ 9 ಜನರು ನಾಪತ್ತೆ*
Copy and paste this URL into your WordPress site to embed
Copy and paste this code into your site to embed