Latest

ಟಿಎಂಸಿ ನಾಯಕನ ಹತ್ಯೆ; 10 ಜನರ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಟಿಎಂಸಿ ನಾಯಕನ ಹತ್ಯೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು,  10 ಜನರನ್ನು ಸಜೀವ ದಹನ ಮಾಡಿರುವ ಘಟನೆ ಭಿರ್ಭುಮ್ ನಲ್ಲಿ ನಡೆದಿದೆ.

ರಾಮ್ ಪುರಹತ್ ನ ಟಿಎಂಸಿ ಉಪಾಧ್ಯಕ್ಷನ ಹತ್ಯೆ ಬೆನ್ನಲ್ಲೇ 10 ಜನರನ್ನು ಬೆಂಕಿ ಹಚ್ಚಿ ಕೊಲ್ಲಲಾಗಿದೆ. ಕಚೇರಿ ಬಾಗಿಲು ಮುಚ್ಚಿ ಬೆಂಕಿ ಹಚ್ಚಿದ ಟಿಎಂಸಿ ಕಾರ್ಯಕರ್ತರು ಹತ್ತು ಜನರನ್ನು ಜೀವಂತವಾಗಿ ದಹಿಸಿದ್ದಾರೆ

Home add -Advt

ಉಪಾಧ್ಯಕ್ಷನ ಕೊಲೆಗೆ ಪ್ರತಿಕಾರವಾಗಿ ಹತ್ತು ಜನರನ್ನು ಜೀವಂತವಾಗಿ ದಹಿಸಿದ್ದಾರೆ ಎಂದು ತಿಳಿದುಬಂದಿದೆ.

ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಸಮನ್ಸ್ ಜಾರಿ

Related Articles

Back to top button