*ಲೋಕಸಭೆಯಿಂದ ಟಿಎಂಸಿ ಸಂಸದೆ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಶ್ನೆಗಾಗಿ ನಗದು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಯಿತ್ರಾ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ನೈತಿಕ ಸಮಿತಿ ಇಂದು ಲೋಕಸಭೆಗೆ ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸುವ ನಿರ್ಣಯ ಅಂಗೀಕರಿಸಲಾಯಿತು. ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟಿಸಿದ ಕ್ರಮಕ್ಕೆ ವಿಪಕ್ಷ ಸಂಸದರು ಕೇಂದ್ರ … Continue reading *ಲೋಕಸಭೆಯಿಂದ ಟಿಎಂಸಿ ಸಂಸದೆ ಉಚ್ಛಾಟನೆ*