ಕಾಂಗ್ರೆಸ್ ಮಾಡಿದ ಅಭಿವೃದ್ಧಿಯಿಂದ ಇಂದು ಭಾರತ ವಿಶ್ವಗುರು ಆಗಿದೆ; ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದೆ ; ಮೃಣಾಲ್ ಭವಿಷ್ಯದ ನಾಯಕ, ಮುಂದೆ ಪಕ್ಷ ಮತ್ತು ಜಿಲ್ಲೆಗೆ ದೊಡ್ಡ ಆಸ್ತಿಯಾಗಲಿದ್ದಾರೆ : ಸತೀಶ್ ಜಾರಕಿಹೊಳಿ ; ಬೆಳಗಾವಿ ಪುತ್ರ ಮೃಣಾಲ್ ಆಯ್ಕೆ ಮಾಡಿ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ​ ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.​ ​ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಆಂತರಿಕ ಸಮೀಕ್ಷೆ ನಡೆಸಿದೆ. ಎರಡೂ ಕಡೆ ಹೆಚ್ಚಿನ … Continue reading ಕಾಂಗ್ರೆಸ್ ಮಾಡಿದ ಅಭಿವೃದ್ಧಿಯಿಂದ ಇಂದು ಭಾರತ ವಿಶ್ವಗುರು ಆಗಿದೆ; ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದೆ ; ಮೃಣಾಲ್ ಭವಿಷ್ಯದ ನಾಯಕ, ಮುಂದೆ ಪಕ್ಷ ಮತ್ತು ಜಿಲ್ಲೆಗೆ ದೊಡ್ಡ ಆಸ್ತಿಯಾಗಲಿದ್ದಾರೆ : ಸತೀಶ್ ಜಾರಕಿಹೊಳಿ ; ಬೆಳಗಾವಿ ಪುತ್ರ ಮೃಣಾಲ್ ಆಯ್ಕೆ ಮಾಡಿ – ಲಕ್ಷ್ಮೀ ಹೆಬ್ಬಾಳಕರ್