*ಅಪಘಾತದಲ್ಲಿ ನಟಿಯ ಸಾವು; ಮನನೊಂದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಹಾಗೂ ತೆಲುಗು ಕಿರುತೆರೆ ಖ್ಯಾತ ನಟಿ ಪವಿತ್ರಾ ಜಯರಾಂ ನಾಲ್ಕು ದಿನಗಳ ಹಿಂದಷ್ಟೇ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಪವಿತ್ರಾ ಜಯರಾಂ ಸಾವಿನಿಂದ ಮನನೊಂದಿದ್ದ ನಟ, ಆಕೆ ಸ್ನೇಹಿತ ಚಂದ್ರಕಾಂತ್ ಹೈದರಾಬಾದ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪವಿತ್ರಾ ಜಯರಾಂ ಹಾಗೂ ನಟ ಚಂದ್ರಕಾಂತ್ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತದಲ್ಲಿ ಪವಿತ್ರಾ ಜಯರಾಂ ಮೃತಪಟ್ಟಿದ್ದರು. ಈ ವೇಳೆ ನಟ ಚಂದ್ರಕಾಂತ್ ಕೈ ಮುರಿದಿತ್ತು. ಮಂಡ್ಯ ಮೂಲದ ಪವಿತ್ರಾ ಜಯಯಾಂ ಅವರ ಅಂತ್ಯಕ್ರಿಯೆ ಮಂಡ್ಯದಲ್ಲಿ … Continue reading *ಅಪಘಾತದಲ್ಲಿ ನಟಿಯ ಸಾವು; ಮನನೊಂದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟ*