*ಟ್ರ್ಯಾಕ್ಟರ್ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು ಪ್ರಕರಣ; ಸರ್ಕಾರದಿಂದ ಪರಿಹಾರ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಕಾಗವಾಡ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಚಿವ ಶಿವಾನಂದ ಪಾಟೀಲ ಮಾಹಿತಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಮನವಿ ಮಾಡಿದಾಗ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.Home add -Advt ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಚಿವರು ಮೃತರಿಗೆ ತೀವ್ರ … Continue reading *ಟ್ರ್ಯಾಕ್ಟರ್ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು ಪ್ರಕರಣ; ಸರ್ಕಾರದಿಂದ ಪರಿಹಾರ ಘೋಷಣೆ*
Copy and paste this URL into your WordPress site to embed
Copy and paste this code into your site to embed