ದುರಂತ ಘಟನೆ: ಕೃಷಿಹೊಂಡದಲ್ಲಿ 6 ಜನ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ, ಯಾದಗಿರಿ: ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ 6 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ದುರಂತ ಸಂಭವಿಸಿದ್ದು, ಪತಿ, ಪತ್ನಿ ಹಾಗೂ 4 ಮಕ್ಕಳು ಧಾರುಣ ಅಂತ್ಯ ಕಂಡಿದ್ದಾರೆ.

ಸಾಲಕ್ಕೆ ಕಂಗೆಟ್ಟು  ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ಪತಿ ಭೀಮರಾಯ ಸುರಪುರ (45), ಪತ್ನಿ ಶಾಂತಮ್ಮ (36), ಮಕ್ಕಳಾದ ಸುಮಿತ್ರಾ, ಶ್ರೀದೇವಿ, ಶಿವರಾಜ್‌  ಹಾಗೂ ಲಕ್ಷ್ಮೀ ಮೃತರು.

Home add -Advt

ಅಗ್ನಿ ಶಾಮಕದಳ ಹಾಗೂ ಈಜುಗಾರರಿಂದ ಶವಪತ್ತೆ ಮಾಡಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಕೃಷ್ಣಾ ನದಿಯಲ್ಲಿ ಮುಳುಗಿದ ನಾಲ್ವರು ಸಹೋದರರು

Related Articles

Back to top button