Latest

*ಹಳಿತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲು; 10 ಮಂದಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ : ಸೂರ್ಯನಗರಿ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪಾಲಿಯ ರಾಜ್ಕಿವಾಸ್ನಲ್ಲಿ ಈ ಅಪಘಾತ ಸಂಭವಿಸಿದೆ. ಜೋಧ್ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ರೈಲು ಹಳಿತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂದ್ರಾ ಟರ್ಮಿನಲ್ ನಿಂದ ಹೊರಟ ರೈಲು ಜೋಧ್ಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಹಲವಾರು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾದ ಘಟನೆಯೂ ನಡೆದಿದೆ.

*ಕಾಲೇಜಿನಲ್ಲಿಯೇ ವಿದ್ಯಾರ್ಥಿಯಿಂದ ವಿದ್ಯಾರ್ಥಿನಿಯ ಬರ್ಬರ ಹತ್ಯೆ*

https://pragati.taskdun.com/college-studentmurderloverbangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button