Belagavi NewsBelgaum NewsKarnataka News

*ಬೆಳಗಾವಿ ಪಾಲಿಕೆ ಆಯುಕ್ತರ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ರಾಜ್ಯ ಸರ್ಕಾರ ದಿಢೀ‌ರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ನಗರಾಭಿವೃದ್ಧಿ ಕೋಶದ ನಿರ್ದೇಶಕರಾಗಿದ್ದ ಶುಭಾ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.

Home add -Advt

ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅವರಿಗೆ ಯಾವುದೇ ಸ್ಥಳ ನಿಯುಕ್ತಿ ಮಾಡಲಾಗಿಲ್ಲ. 

Related Articles

Back to top button