Kannada NewsKarnataka NewsLatest

ಶಶಿಧರ ಕುರೇರ್ ಸೇರಿ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ  ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ.

Home add -Advt

ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಸಂಪೂರ್ಣ ವಿವರ ಇಲ್ಲಿದೆ –  New doc 03-Jul-2021 6.53 pm

 

ಸೋಮವಾರದಿಂದ ರಾಜ್ಯಾದ್ಯಂತ ಅನ್ ಲಾಕ್ 3.0 ಜಾರಿ (Updated)

Related Articles

Back to top button