*ನಡುರಸ್ತೆಯಲ್ಲಿ ಅರೆಬೆತ್ತಲಾಗಿ ಮಂಗಳಮುಖಿಯ ಪ್ರತಿಭಟನೆ; ಹೈಡ್ರಾಮಾಗೆ ಸುಸ್ತಾದ ಪೊಲೀಸರ ಪಾಡು ನೋಡಿ*

ಪ್ರಗತಿವಾಹಿನಿ ಸುದ್ದಿ: ಮಂಗಳಮುಖಿಯೊಬ್ಬರು ನಡುರಸ್ತೆಯಲ್ಲಿ ಅರೆಬೆತ್ತಲಾಗಿ ಬಸ್ ಕಂಡಕ್ಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಹೈಡ್ರಾಮಾ ನೋಡಿ ಪೊಲೀಸರೇ ಬೇಸ್ತುಬಿದ್ದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಂಗಳಮುಖಿಯೊಬ್ಬರು ಚಿಕ್ಕಬಳ್ಳಾಪುರದಲ್ಲಿ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಮಂಗಳಮುಖಿ ಪ್ರಯಾಣಿಸುತ್ತಿದ್ದಾಗ ಕಂಡಕ್ಟರ್ ಮುಂದೆಹೋಗು ಎಂದು ಹೇಳಿದ್ದಾರೆ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ, ವಾಗ್ವಾದ ಆರಂಭವಾಗಿದೆ. ಇದರಿಂದ ಬಸ್ ಕಂಡಕ್ಟರ್ ಮಂಗಳಮುಖಿಯನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ. ಬಸ್ ನಿಂದ ಇಳಿದ ಮಂಗಳಮುಖಿ ಅರೆಬೆತ್ತಲಾಗಿ … Continue reading *ನಡುರಸ್ತೆಯಲ್ಲಿ ಅರೆಬೆತ್ತಲಾಗಿ ಮಂಗಳಮುಖಿಯ ಪ್ರತಿಭಟನೆ; ಹೈಡ್ರಾಮಾಗೆ ಸುಸ್ತಾದ ಪೊಲೀಸರ ಪಾಡು ನೋಡಿ*