*ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ಸಾರಿಗೆ ನೌಕರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಕೆ.ಎಸ್ ಆರ್ ಟಿಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆ ಎಸ್ ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ಧಿಷ್ಟಾವಧಿಗೆ ಮುಷ್ಕರಕ್ಕೆ ಕರೆ ನೀಡಿದೆ.Home add -Advt ಕಾರ್ಮಿಕ ಇಲಾಖೆ ಸಾರಿಗೆ ನೌಕರರಿಗೆ ಪ್ರತಿಭಟನೆ ನಡೆಸದಂತೆ ಎಸ್ಮಾ … Continue reading *ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed