*ಸಮುದ್ರದಲ್ಲಿ ಟ್ರಫ್ ಸೃಷ್ಟಿ: ವಿವಿಧ ಜಿಲ್ಲೆಗಳಲ್ಲಿ ಐದು ದಿನ ಮಳೆ*
ಪ್ರಗತಿವಾಹಿನಿ ಸುದ್ದಿ: ಆಗ್ನೇಯ ಬಂಗಾಳಕೊಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಭಾಗದಲ್ಲಿ ಟ್ರಫ್ ಸೃಷ್ಟಿಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದ್ದು, ಬಿರುಗಾಳಿ ಸಹಿತ ಮಿಂಚು ಮತ್ತು ಗುಡುಗಿನೊಂದಿಗೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ, … Continue reading *ಸಮುದ್ರದಲ್ಲಿ ಟ್ರಫ್ ಸೃಷ್ಟಿ: ವಿವಿಧ ಜಿಲ್ಲೆಗಳಲ್ಲಿ ಐದು ದಿನ ಮಳೆ*
Copy and paste this URL into your WordPress site to embed
Copy and paste this code into your site to embed