*ಸಭೆಯಲ್ಲಿ ಮಾತನಾಡುತ್ತಲೇ ತಲೆಸುತ್ತಿ ಕೆಳಗೆ ಬಿದ್ದ ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕೆಡಿಪಿ ಸಭೆಯಲ್ಲಿ ತಲೆಸುತ್ತಿ ಬಂದು ಬಿದ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಇಲಾಖೆ ಬಗ್ಗೆ ಚರ್ಚಿಸಲು ಎದ್ದುನಿಂತು ವಿವರಿಸುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶ ಶ್ರೀಧರ್ ಎಂಬುವವರು ಇದ್ದಕ್ಕಿದ್ದಂತೆ ತಲೆಸುತ್ತಿ ಬಂದು ಕೆಳಗೆ ಬಿದ್ದಿದ್ದಾರೆ. ಕೂಡಲೇ ಅಕ್ಕಪಕ್ಕದಲ್ಲಿ ಕುಳಿತಿದ್ದ … Continue reading *ಸಭೆಯಲ್ಲಿ ಮಾತನಾಡುತ್ತಲೇ ತಲೆಸುತ್ತಿ ಕೆಳಗೆ ಬಿದ್ದ ಅಧಿಕಾರಿ*