Kannada NewsKarnataka NewsLatest

*ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ನವೀನ್ ಪತ್ನಿಯನ್ನೇ ಕೊಂದ ಪತಿ. 30 ವರ್ಷದ ಗೀತಾ ಕೊಲೆಯಾದ ಮಹಿಳೆ. ತುಮಕೂರು ಹೊರವಲಯದ ಅಂತರಸನಹಳ್ಳಿಯ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ.

ಪತ್ನಿ ಹತ್ಯೆಗೈದು ಪತಿ ನವೀನ್ ಪರಾರಿಯಾಗಿದ್ದಾನೆ. ಇಂದು ಬಾಡಿಗೆ ಹಣ ಪಡೆಯಲಿ ಮನೆಯ ಮಾಲೀಕರು ಮನೆಗೆ ಬಂದು ನೋಡಿದಾಗಲೇ ಕೊಲೆ ಘಟನೆ ಬೆಳಕಿಗೆ ಬಂದಿದೆ.

Home add -Advt

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Related Articles

Back to top button