*ಬೈಕ್ ಅಪಘಾತ; ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗ್ರಾಮದ ಬಳಿ ನಡೆದಿದೆ. ಮೀನಾಕ್ಷಿ (30) ಹಾಗೂ ಶಿವಕುಮಾರ್ (23) ಮೃತ ದುದೈವಿಗಳು. ಅಕ್ಕ-ತಮ್ಮ ಇಬ್ಬರೂ ಬೈಕ್ ನಲ್ಲಿ ಆಂಧ್ರಪ್ರದೇಶದ ಅಗಳಿಗೆ ಸಂಬಂಧಿಕರ ವಿವಾಹಕ್ಕೆ ತೆರಳುತ್ತಿದ್ದರು. ಈ ವೇಳೆ ತರೂರು ಗ್ರಾಮದಲ್ಲಿ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. … Continue reading *ಬೈಕ್ ಅಪಘಾತ; ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ*