*ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ*
ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ ಸಾಧ್ಯ: ಸಿಎಂ ಪ್ರಗತಿವಾಹಿನಿ ಸುದ್ದಿ: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.Home add -Advt ತುಮಕೂರು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ … Continue reading *ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed