*ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ನ ಚೈನ್ ಲಿಂಕ್ ಕಟ್; ಭಾರಿ ಪ್ರಮಾಣದ ನೀರು ಹೊರಕ್ಕೆ; ಆತಂಕದಲ್ಲಿ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: ರಾಜದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಅವಘಡ ಸಂಭವಿಸಿದ್ದು, ಟಿಬಿ ಡ್ಯಾಂ ನ ಕ್ರಸ್ಟ್ ಗೇಟ್ ಚೈನ್ ಲಿಂಕ್ ಏಕಾಏಕಿ ಕಟ್ ಆದ ಪರಿಣಾಮ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ತುಂಗಭದ್ರಾ ಡ್ಯಾಂನ್ 19ನೇ ಗೇಟ್ ನ ಚೈನ್ ಲಿಂಕ್ ತುಂಡಾಗಿದ್ದು, 1 ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಹರಿದು ಹೋಗುತ್ತಿದ್ದು, ನದಿ ಪಾತ್ರದದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಜಿಲ್ಲಾಡಳಿತದಿಂದ ಗ್ರಾಮಸ್ಥರಿಗೆ ಕಟ್ಟೆಚ್ಚರಿಕೆಗೆ ಸೂಚಿಸಲಾಗಿದೆ. ತಡ ರಾತ್ರಿ 11 … Continue reading *ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ನ ಚೈನ್ ಲಿಂಕ್ ಕಟ್; ಭಾರಿ ಪ್ರಮಾಣದ ನೀರು ಹೊರಕ್ಕೆ; ಆತಂಕದಲ್ಲಿ ಗ್ರಾಮಸ್ಥರು*