Karnataka NewsLatest

*ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಜೈಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ನವೀನ್ (28) ಹಾಗೂ ಶೇಷಾದ್ರಿ (47) ಮೃತ ದುರ್ದೈವಿಗಳು.

ಸಚಿನ್ ಎಂಬಾತನ ಸ್ಥಿತಿ ಚಿಂತಾಜನಕವಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button