*ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ಗದಗ ಜಿಲ್ಲೆಯ ರೋಣದಲ್ಲಿ ಪಟ್ಟಣದಲ್ಲಿ ನಡೆದ ಶ್ರೀ ವೀರಭದ್ರೇಶ್ವರ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ದಾರುಣವಾಗಿ ಸಾವನ್ನಪ್ಪಿರುವ ದುರಂತ ಸಂಭವಿಸಿದೆ.  ಜಾತ್ರಾ ಮಹೋತ್ಸವದ ಅಂಗವಾಗಿ ರೋಣ ಪಟ್ಟಣದ ರಾಜ ಬೀದಿಯಲ್ಲಿ ತೇರು ಸಾಗುತ್ತಿದ್ದಾಗ, ಭಕ್ತರಿಂದ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ರಥದ ಚಕ್ರದಡಿ ಇಬ್ಬರು ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.  ಮೃತರನ್ನು ರೋಣದ ಕೆವಿಜಿ ಬ್ಯಾಂಕ್‌ನ ಪಿಗ್ಮಿ ಕಲೆಕ್ಟ‌ರ್ ಆಗಿದ್ದ ಮಲ್ಲನಗೌಡ ಲಿಂಗನಗೌಡರ (52) ಹಾಗೂ ಕೈ ಮೇಲೆ … Continue reading *ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರ ದಾರುಣ ಸಾವು*