
ಪ್ರಗತಿ ವಾಹಿನಿ ಸುದ್ದಿ, ಬೆಂಗಳೂರು:
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೆಂಗಳೂರಿನ ಮಾಗಡಿ ರಸ್ತೆಯ ಜಂಕ್ಷನ್ ಬಳಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಗೊಲ್ಲರಹಟ್ಟಿ ಇಂದಿರಾ ಕಾಲೋನಿ ನಿವಾಸಿಗಳಾದ ಶಿವರಾಜ್ (29) ಹಾಗೂ ಮಂಜುನಾಥ (25) ಮೃತಪಟ್ಟವರು.
ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಹಸುವಿನ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ ನೀಚ ಅರೆಸ್ಟ್
https://pragati.taskdun.com/man-sexually-harrased-catle-arrested/