*ಶ್ರೀಗಂಧ ಸಾಗಿಸುವಾಗ ಇಬ್ಬರು ಖದಿಮರ ಬಂಧನ*
ಪ್ರಗತಿವಾಹಿನಿ ಸುದ್ದಿ: ಅಕ್ರಮವಾಗಿ ಶ್ರೀಗಂಧದ ಮರ ಕಡಿದು ತುಂಡುಗಳನ್ನು ಸಾಗಿಸುತ್ತಿದ್ದ ಎರಡು ಬೇರೆ ಬೇರೆ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಹಾಗೂ ಜ್ಞಾನಭಾರತಿ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ಬಗ್ಗೆ ನಿಖರ ಮಾಹಿತಿ ಆಧರಿಸಿ ಜ್ಞಾನಭಾರತಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ರಾಮನಗರದ ಇರುಳಿಗರ ದೊಡ್ಡಿ ಗ್ರಾಮದ ಸಾಕಯ್ಯ ಅಲಿಯಾಸ್ ‘ಸಾಕ’ ಎಂಬಾತನನ್ನು ಬಂಧಿಸಿದ್ದಾರೆ.ಇನ್ನು ಇಬ್ಬರು ತಲೆಮರೆಸಿಕೊಂಡಿದ್ದು ಅವರಿಗೆ ಶೋಧ ನಡೆಸಲಾಗುತ್ತಿದೆ ಈ ಬಂಧಿತನಿಂದ ಸದ್ಯ ₹5 ಲಕ್ಷ ಮೌಲ್ಯದ … Continue reading *ಶ್ರೀಗಂಧ ಸಾಗಿಸುವಾಗ ಇಬ್ಬರು ಖದಿಮರ ಬಂಧನ*
Copy and paste this URL into your WordPress site to embed
Copy and paste this code into your site to embed